
ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮುನಿರತ್ನ ರವರು ಇಂದು ಹೈಕೋರ್ಟ್ ಹಿಂಭಾಗದ ಕಬ್ಬನ್ ಪಾರ್ಕ್ ನಲ್ಲಿ ಪಾರ್ಕಿಂಗ್ಗೆ ಸಂಬಂಧಿಸಿದ ಸ್ಥಳ ಪರಿಶೀಲ ನಡೆಸಲಾಯಿತು ಈ ಸಂದರ್ಭದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಮುಂತಾದವರು ಉಪಸ್ಥಿತರಿದ್ದರು ಐರಾವರ್ತ ವರದಿಗಾರ ವಿಜಯ್ ಕುಮಾರ್ ಬೆಂಗಳೂರು🙏🙏🙏


















