बैंगलूरु-कर्नाटक

ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಮಹಿಳಾ ಘಟಕದ ವತಿಯಿಂದ ಇಂದು ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ದ್ರೌಪದಮ್ಮ ಸರ್ಕಲ್ ನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೆಯ ಸ್ವಾತಂತ್ರ್ಯ ಅಮೃತ

WhatsApp Image 2026-04-18 at 09.08.39
previous arrow
next arrow

ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಮಹಿಳಾ ಘಟಕದ ವತಿಯಿಂದ ಇಂದು ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ದ್ರೌಪದಮ್ಮ ಸರ್ಕಲ್ ನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಕರ್ನಾಟಕ ಸಂಘಟನೆಯ ಮಹಿಳಾ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ನಾಜಿಮಾರವರು ಎಲ್ಲರಿಗೂ 75 ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು ತಿಳಿಸಿದರು ಈ ಸಂದರ್ಭದಲ್ಲಿ ಮಹಿಳಾ ಘಟಕದ ಮುಖಂಡರಾದ ಪ್ರೇಮಾ ಜಯಂತಿ ಶಬನ ಕೌಸರ್ ದಿವ್ಯಜೋತಿ ಮೇರಿ ಮೀನಾಕ್ಷಿ ಮಂಜುಳಾ ರೌಂಡ್ ಟೇಬಲ್ ನ ಸದಸ್ಯರಗಳು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅನ್ವರ್ ಪಾಷಾ ಹಾಗೂ ಪೋಷಕರು ಭುಜಂಗಯ್ಯ ದಂಪತಿಗಳು ನಿವೃತ್ತ ಪ್ರಾಂಶುಪಾಲರು ಶಾಲಾ ಮುಖ್ಯ ಶಿಕ್ಷಕಿಯಾದ ರುಕ್ಮಿಣಿ ಮೇಡಂ ಸಹ ಶಿಕ್ಷಕಿಯಾದ ಭಾಗಿರತಿ ಮೇಡಂ ಹಾಗೂ ಮಕ್ಕಳು ಅಡುಗೆ ಸಿಬ್ಬಂದಿಯವರು ಇನ್ನೂ ಮುಂತಾದವರು ಭಾಗವಹಿಸಿದ್ದರು 🙏🙏🙏🙏🙏🙏🙏🙏🙏 ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ವತಿಯಿಂದ

50% LikesVS
50% Dislikes

Related Articles

Leave a Reply

Your email address will not be published. Required fields are marked *

Back to top button